Office

ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಬಸವನಹಳ್ಳಿ ಗ್ರಾಮದ ಸ.ನಂ.4/1 ರಲ್ಲಿ 1-16.08 ಎಕರೆ, ಜಮೀನನ್ನು ಪ್ರಾಧಿಕಾರವು ವಿಜಯನಗರ 4ನೇ ಹಂತ 2ನೇ ಘಟ್ಟ ಬಡಾವಣೆ ನಿರ್ಮಾಣಕ್ಕಾಗಿ ದಿನಾಂಕ:23.12.1991 ರಂದು ಪ್ರಾಥಮಿಕ ಅಧಿಸೂಚನೆ ಹಾಗೂ ದಿನಾಂಕ:10.12.1992 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿರುತ್ತದೆ

ಸಂಖ್ಯೆ :ಮೈ.ನ.ಪ್ರಾ/ಅಆಸಶಾ/ಪ.ಪ್ರ/2022-23 25.01.2023 ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಬಸವನಹಳ್ಳಿ ಗ್ರಾಮದ ಸ.ನಂ.4/1 ರಲ್ಲಿ 1-16.08 ಎಕರೆ, ಜಮೀನನ್ನು ಪ್ರಾಧಿಕಾರವು ವಿಜಯನಗರ 4ನೇ ಹಂತ 2ನೇ ಘಟ್ಟ ಬಡಾವಣೆ ನಿರ್ಮಾಣಕ್ಕಾಗಿ ದಿನಾಂಕ:23.12.1991 ರಂದು ಪ್ರಾಥಮಿಕ ಅಧಿಸೂಚನೆ ಹಾಗೂ ದಿನಾಂಕ:10.12.1992 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿರುತ್ತದೆ. ದಿನಾಂಕ 18.07.1994ರಂದು ಅವಾರ್ಡ್ ನಿರ್ಣಯಿಸಿ. ಎಕರೆ ಒಂದಕ್ಕೆ ರೂ.40,300/-ಗಳಂತೆ ಭೂಮಾಲೀಕರಿಗೆ ರೂ.91,078/-ಗಳನ್ನು ದಿ:15.05.2002 ರಂದು ನ್ಯಾಯಾಲಯಕ್ಕೆ ಠೇವಣಿ ಮಾಡಲಾಗಿರುತ್ತದೆ. ಈ ಮಧ್ಯೆ, ಅಂತಿಮ ಅಧಿಸೂಚನೆಯನ್ನು ರದ್ದುಪಡಿಸಲು ಘನ ಉಚ್ಛ ನ್ಯಾಯಾಲಯದ ರಿಟ್ …

ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಬಸವನಹಳ್ಳಿ ಗ್ರಾಮದ ಸ.ನಂ.4/1 ರಲ್ಲಿ 1-16.08 ಎಕರೆ, ಜಮೀನನ್ನು ಪ್ರಾಧಿಕಾರವು ವಿಜಯನಗರ 4ನೇ ಹಂತ 2ನೇ ಘಟ್ಟ ಬಡಾವಣೆ ನಿರ್ಮಾಣಕ್ಕಾಗಿ ದಿನಾಂಕ:23.12.1991 ರಂದು ಪ್ರಾಥಮಿಕ ಅಧಿಸೂಚನೆ ಹಾಗೂ ದಿನಾಂಕ:10.12.1992 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿರುತ್ತದೆ Read More »

ರಾಷ್ಟ್ರಪಿತ ಮಹಾತ್ಮಗಾಂಧಿ ರವರ 153ನೇ ಜಯಂತಿ ಕಾರ್ಯಕ್ರಮ

ಸಂಖ್ಯೆ: ಮೈನಪ್ರಾ/ಆಆಸಶಾ/2021-22 02.10.2021 ರಾಷ್ಟ್ರಪಿತ ಮಹಾತ್ಮಗಾಂಧಿ ರವರ 153ನೇ ಜಯಂತಿ ಕಾರ್ಯಕ್ರಮವನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ದಿ:02.10.2021ರಂದು ಬೆಳಗ್ಗೆ 10.00 ಗಂಟೆಗೆ ಪ್ರಾಧಿಕಾರದ ಸಭಾಂಗಣದಲ್ಲಿ ಮಹಾತ್ಮಗಾಂಧಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಯುಕ್ತರಾದ ಡಾ.ಡಿ.ಬಿ.ನಟೇಶ್, ಅಧೀಕ್ಷಕ ಅಭಿಯಂತರರು ಶ್ರೀ.ಶಂಕರ್, ಕಾರ್ಯದರ್ಶಿ ಶ್ರೀ ವೆಂಕಟರಾಜು, ವಿಶೇಷ ಭೂಸ್ವಾಧೀನಾಧಿಕಾರಿ ಶ್ರೀ.ಹರ್ಷವರ್ಧನ, ಪ್ರಾಧಿಕಾರದ ಸದಸ್ಯರಾದ ಶ್ರೀಮತಿ.ಲಕ್ಷ್ಮೀದೇವಿ, ಶ್ರೀ.ಮಾದೇಶ, ಶ್ರೀ.ನವೀನ್‍ಕುಮಾರ್, ಕಾರ್ಯಪಾಲಕ ಅಭಿಯಂತರರು, ಎಲ್ಲಾ ವಲಯ ಅಧಿಕಾರಿಗಳು, ಎಲ್ಲಾ ವಿಶೇಷ ತಹಶೀಲ್ದಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ವರ್ಗದವರು …

ರಾಷ್ಟ್ರಪಿತ ಮಹಾತ್ಮಗಾಂಧಿ ರವರ 153ನೇ ಜಯಂತಿ ಕಾರ್ಯಕ್ರಮ Read More »

ಕಸಬಾ ಹೋಬಳಿ ಬೋಗಾಧಿ ಗ್ರಾಮದ ಸರ್ವೆ ನಂ-197/1

ಸಂಖ್ಯೆ: ಮೈನಪ್ರಾ/ಆಆಸಶಾ/2021-22 24.08.2021 ಮೈಸೂರು ತಾಲ್ಲೂಕು ಕಸಬಾ ಹೋಬಳಿ ಬೋಗಾಧಿ ಗ್ರಾಮದ ಸರ್ವೆ ನಂ-197/1ರಲ್ಲಿ ರಚಿಸಿರುವ ಬೋಗಾಧಿ ಜನತಾನಗರ ಬಡಾವಣೆಯಲ್ಲಿ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ರವರಿಗೆ ಮಂಜೂರಾಗಿದ್ದ 2631.46 ಚ.ಮೀ ಅಳತೆಯ ನಾಗರೀಕ ಸೌಕರ್ಯದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ವಾಣಿಜ್ಯ ಮಳಿಗೆಯನ್ನು ಇಂದು ಆಯುಕ್ತರಾದ ಡಾ.ಡಿ.ಬಿ.ನಟೇಶ್ ರವರ ನಿರ್ದೇಶನದಂತೆ ತೆರವುಗೊಳಿಸಿ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ರವರಿಗೆ ಹಸ್ತಾಂತರಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ವಲಯಾಧಿಕಾರಿ ಶ್ರೀ ಸಿ ಕಿರಣ್, ಅಭಿಯಂತರಾದ ಶ್ರೀ ಎಸ್.ಎಂ.ಲೋಹಿತ್ ಹಾಗೂ ಮೈಸೂರು ಮಹಾನಗರಪಾಲಿಕೆ ಅಭಿಯಂತರರುಗಳು …

ಕಸಬಾ ಹೋಬಳಿ ಬೋಗಾಧಿ ಗ್ರಾಮದ ಸರ್ವೆ ನಂ-197/1 Read More »

ಮೈಸೂರು ತಾಲ್ಲೂಕು ಕಸಬಾ ಹೋಬಳಿ ಹಿನಕಲ್ ಗ್ರಾಮದ ಸರ್ವೆ ನಂ-331/4, 331/5 8-31 ಎಕರೆ

ಸಂಖ್ಯೆ: ಮೈನಪ್ರಾ/ಆಆಸಶಾ/2021-22 18.08.2021 ಮೈಸೂರು ತಾಲ್ಲೂಕು ಕಸಬಾ ಹೋಬಳಿ ಹಿನಕಲ್ ಗ್ರಾಮದ ಸರ್ವೆ ನಂ-331/4, 331/5 8-31 ಎಕರೆ ಜಮೀನನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಭೂಸ್ವಾಧೀನಪಡಿಸಿಕೊಳ್ಳಲಾಗಿದ್ದು, ಭೂ ಸ್ವಾಧೀನ ನಡವಳಿಯನ್ನು ಪ್ರಶ್ನಿಸಿ ಭೂ ಮಾಲೀಕರು ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ನ್ಯಾಯಾಲಯದಲ್ಲಿ ಅಂತಿಮ ವಿಚಾರಣೆ ನಡೆದು ಪ್ರಾಧಿಕಾರದ ಪರ ತೀರ್ಪು ನೀಡಿರುತ್ತದೆ. ಈ ಹಿನ್ನೆಲೆಯಲ್ಲಿ ಮಾನ್ಯ ಆಯುಕ್ತರಾದ ಡಾ.ಡಿ.ಬಿ.ನಟೇಶ್‍ರವರ ನಿರ್ದೇಶನದಂತೆ ಸದರಿ 8-31 ಎಕರೆ ಸ್ವತ್ತನ್ನು ಸ್ವಚ್ಚಗೊಳಿಸಿ, ತಂತಿಬೇಲಿ ಅಳವಡಿಸಿ ಪ್ರಾಧಿಕಾರದ ಆಸ್ತಿ ಎಂದು ನಾಮಫಲಕ ಅಳವಡಿಸಲಾಗಿರುತ್ತದೆ. ಈ …

ಮೈಸೂರು ತಾಲ್ಲೂಕು ಕಸಬಾ ಹೋಬಳಿ ಹಿನಕಲ್ ಗ್ರಾಮದ ಸರ್ವೆ ನಂ-331/4, 331/5 8-31 ಎಕರೆ Read More »

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಈ ಕೆಳಕಂಡ ಸ್ವತ್ತುಗಳಲ್ಲಿ ಅನಧಿಕೃತವಾಗಿ ಶೆಡ್ಡುಗಳನ್ನು ನಿರ್ಮಿಸಿಕೊಂಡಿದ್ದು, ಆಯುಕ್ತರಾದ ಡಾ.ಡಿ.ಬಿ.ನಟೇಶ್‍ರವರ ನಿರ್ದೇಶನದಂತೆ ಸದರಿ ಸ್ವತ್ತುಗಳಲ್ಲಿನ ಶೆಡ್ಡುಗಳನ್ನು ತೆರವುಗೊಳಿಸಿ ಪ್ರಾಧಿಕಾರದ ವಶಕ್ಕೆ ಪಡೆಯಲಾಗಿರುತ್ತದೆ

ಸಂಖ್ಯೆ: ಮೈನಪ್ರಾ/ಆಆಸಶಾ/2021-22 ದಿನಾಂಕ: 13.07.2021 ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಈ ಕೆಳಕಂಡ ಸ್ವತ್ತುಗಳಲ್ಲಿ ಅನಧಿಕೃತವಾಗಿ ಶೆಡ್ಡುಗಳನ್ನು ನಿರ್ಮಿಸಿಕೊಂಡಿದ್ದು, ಆಯುಕ್ತರಾದ ಡಾ.ಡಿ.ಬಿ.ನಟೇಶ್‍ರವರ ನಿರ್ದೇಶನದಂತೆ ಸದರಿ ಸ್ವತ್ತುಗಳಲ್ಲಿನ ಶೆಡ್ಡುಗಳನ್ನು ತೆರವುಗೊಳಿಸಿ ಪ್ರಾಧಿಕಾರದ ವಶಕ್ಕೆ ಪಡೆಯಲಾಗಿರುತ್ತದೆ. 1. ಮೈಸೂರು ನಗರದ ವಿದ್ಯಾರಣ್ಯಪುರಂ ಬಡಾವಣೆಯಲ್ಲಿನ 30×40 ಅಡಿ ಅಳತೆಯ ಸುಮಾರು 12 ನಿವೇಶನಗಳಲ್ಲಿ ಹಲವಾರು ವರ್ಷಗಳಿಂದ ಅನಧಿಕೃತವಾಗಿ 16 ಶೆಡ್ಡುಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದವರನ್ನು ದಿ:12.07.2021ರಂದು ತೆರವುಗೊಳಿಸಿ ಪ್ರಾಧಿಕಾರದ ವಶಕ್ಕೆ ಪಡೆಯಲಾಗಿರುತ್ತದೆ. ಮೇಲ್ಕಂಡ ಸ್ವತ್ತುಗಳ ಅಂದಾಜು ಮೌಲ್ಯ ರೂ.8.00 ಕೋಟಿಗಳಾಗಿರುತ್ತದೆ. 2. ಹಂಚ್ಯಾ …

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಈ ಕೆಳಕಂಡ ಸ್ವತ್ತುಗಳಲ್ಲಿ ಅನಧಿಕೃತವಾಗಿ ಶೆಡ್ಡುಗಳನ್ನು ನಿರ್ಮಿಸಿಕೊಂಡಿದ್ದು, ಆಯುಕ್ತರಾದ ಡಾ.ಡಿ.ಬಿ.ನಟೇಶ್‍ರವರ ನಿರ್ದೇಶನದಂತೆ ಸದರಿ ಸ್ವತ್ತುಗಳಲ್ಲಿನ ಶೆಡ್ಡುಗಳನ್ನು ತೆರವುಗೊಳಿಸಿ ಪ್ರಾಧಿಕಾರದ ವಶಕ್ಕೆ ಪಡೆಯಲಾಗಿರುತ್ತದೆ Read More »

Skip to content